ಬ್ರಹ್ಮಾವರ :ಇಲ್ಲಿಗೆ ಸಮೀಪದ ಕುಂಜಾಲಿನಲ್ಲಿ ಹಸುವಿನ ರುಂಡ ಎಸೆದ ಪ್ರಕರಣಕ್ಕೆ ಸಂಬಂದಿಸಿದಂತೆ ೬ ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಕ್ಷೀಪ್ರ ಕಾರ್ಯಾಚರಣೆಗೆ ಉಡುಪಿ ಜಿಲ್ಲಾ ಯುವಮೊರ್ಚಾ ಶ್ಲಾಘಿಸಿದ್ದು, ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಚ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಗ್ರಹಿಸಿದ್ದಾರೆ.