ಸಂತೋಷ್ ಜೀ ಕುರಿತು ಕ್ಷಮೆಯಾಚಿಸದೇ ಇದ್ದರೇ ತಿಮರೋಡಿಗೆ ಉಡುಪಿಗೆ ಬಂದಾಗ ಘೇರಾವ್: ಬಿಲ್ಲಾಡಿ
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಜೀ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪೊಲೀಸರು ಸುಮೊಟೋ ಕೇಸು ದಾಖಲಿಸಬೇಕು ಎಂದು ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಗ್ರಹಿಸಿದ್ದಾರೆ. ಹಿಂದೂ ಧಾರ್ಮಿಕ ಶ್ರದ್ದಾಕೇಂದ್ರ ಧರ್ಮಸ್ಥಳದ ಪರ ಧ್ವನಿಯಾದ ತನ್ನ ವಿದ್ಯಾರ್ಥಿ ಜೀವನದಿಂದಲೇ ರಾಷ್ಟ್ರೀಯತೆ ,ಹಿಂದುತ್ವಕೋಸ್ಕರ ತನ್ನ ಬದುಕನ್ನೇ ಸಮರ್ಪಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿ ಸಂತೋಷ್ ಜೀ ಅವರ ಬಗ್ಗೆ ಅವಹೇಳನಕಾರಿ ಹಾಗೂ ಹಿಂದುಗಳ ಭಾವನೆಗೆ […]
Read More
