ಕೃಷ್ಣಯ್ಯ ಜೋಗಿ ಅಂಕದಕಟ್ಟೆಯವರಿಗೆ ಗೌರವ ಡಾಕ್ಟರೇಟ್
ಕುಂದಾಪುರ: ಸಮಾಜ ಸೇವಕ, ಹಲವಾರು ಸಂಘ ಸಂಸ್ಥೆಗಳನ್ನು ಮುನ್ನಡೆಸಿರುವ ಕುಂದಾಪುರ ತಾಲೂಕು ಅಂಕದಕಟ್ಟೆಯ ಕೃಷ್ಣಯ್ಯ ಜೋಗಿ ಅವರಿಗೆ ಏಷ್ಯಾ ಇಂಟರ್ನ್ಯಾಷನಲ್ ರಿಸರ್ಚ್ ಯುನಿವರ್ಸಿಟಿ (ಐಏಒ)ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಏಷ್ಯಾ ಇಂಟರ್ನ್ಯಾಷನಲ್ ಕಲ್ಟರ್ ಅಕಾಡೆಮಿಯ ಸ್ಥಾಪಕರಾದ ವಿ ಬಾಬು ವಿಜಯನ್, ತಮಿಳುನಾಡಿನ ಐ.ಎನ್.ಟಿ.ಯು.ಸಿ ಯ ಡಾಕ್ಟರ್ ಕೆ.ಎ ಮನೋಕರನ್ (EX MLA ) ಆಂಧ್ರ ಪ್ರದೇಶದ ನಿವೃತ್ತ ನ್ಯಾಯಾಧೀಶ ಡಾಕ್ಟರ್ ಜೆ ಹರಿಡೋಸ್, ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯ ಡಾಕ್ಟರ್ ಸಿಎಲ್ ಶಿವಮೂರ್ತಿ, ಲಯನ್ಸ್ ಸಂಸ್ಥೆಯ ಕೆ.ವಿ ಬಾಲಕೃಷ್ಣ, […]
Read More