• August 22, 2025
  • Last Update August 21, 2025 9:01 pm
  • Australia

Blog

Sports

ಇನ್ನು Hundred Cricket ಜಮಾನ!

ಬೆಂಗಳೂರು: ಟೆಸ್ಟ್‌ ಕ್ರಿಕೆಟ್‌ ಕುತೂಹಲ ಕಡಿಮೆಯಾಗಿ ಏಕದಿನ ಕ್ರಿಕೆಟ್‌ ಹುಟ್ಟಿತು, ಏಕದಿನವೂ ದೊಡ್ಡದೆಂದು ಚುಟುಕು ಟಿ20 ಕ್ರಿಕೆಟ್‌ ಜನ್ಮತಾಳಿತು, ಬಳಿಕ 10 ಓವರ್‌ಗಳ ಕ್ರಿಕೆಟ್‌ ಈಗ ಜನಪ್ರಿಯ. ಇವುಗಳ ನಡುವೆ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ ಹುಟ್ಟು ಹಾಕಿದ 100 ಬಾಲ್ಸ್‌ Hundred ಕ್ರಿಕೆಟ್‌ ಇನ್ನು ಕ್ರಿಕೆಟ್‌ ಜಗತ್ತನ್ನು ಆಳುವ ಸಾಧ್ಯತೆ ಇದೆ. Mumbai Indians owner Mukesh Ambani to buy a team at THE HUNDRED cricket League. ಭಾರತದ ಉದ್ಯಮಿಗಳಾದ ಮುಖೇಶ್ […]

Read More
Breaking News

ಕೋಣಗಳ ಬಾಯಲ್ಲಿ ನೊರೆ ಬಾರದೆ ಪೇಟಾದವರ ಬಾಯಲ್ಲಿ ನೊರೆ ಬರುತ್ತದೆಯೇ?: ಶಾಸಕ ಅಶೋಕ್‌ ರೈ

[cmsmasters_row][cmsmasters_column data_width=”1/1″][cmsmasters_text] ಮಂಗಳೂರು:ಕಳೆದ ಬಾರಿ ಬೆಂಗಳೂರು ಕಂಬಳವನ್ನು 9 ಕೋಟಿ ಖರ್ಚಿನಲ್ಲಿ ಮಾಡಿದ್ದೇವೆ. ಈ ಬಾರಿ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಾತ್ರ ಕಂಬಳ ಮಾಡುತ್ತೇವೆ ಎಂದು ಬರೆದು ಕೊಟಿದ್ದಾರೆಂದು ಆಕ್ಷೇಪಿಸಿ ಪೇಟಾದವರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ನಾವು ಕಂಬಳವನ್ನು ಕರಾವಳಿ ಜಿಲ್ಲೆಗಳ ಜನಪದ ಕ್ರೀಡೆಯೆಂದು ಹೇಳಿದ್ದೇವೆಯೇ ಹೊರತು, ಕಂಬಳವನ್ನು ಕರಾವಳಿಯಲ್ಲಿ ಮಾತ್ರ ಮಾಡುತ್ತೇವೆಂದು ನಾವು ಬರೆದುಕೊಟ್ಟಿಲ್ಲ. ಅಲ್ಲದೆ ಅವರು ಕೋಣಗಳ ಬಾಯಲ್ಲಿ ನೊರೆ ಬರುತ್ತದೆ ಎಂದು ಆಕ್ಷೇಪಿಸಿದ್ದಾರೆ. ಕೋಣಗಳ ಬಾಯಲ್ಲಿ ನೊರೆ ಬಾರದೆ ಪೇಟಾದವರ ಬಾಯಲ್ಲಿ […]

Read More
Breaking News

ಮಂಗಳೂರು: ಅಸೌಖ್ಯದಿಂದ ಕಾಲೇಜು ವಿದ್ಯಾರ್ಥಿನಿ‌ ಮೃತ್ಯು

ಮಂಗಳೂರು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿ ತ್ವಯಿಬಾ (18) ಎಂಬವರು ಅಸೌಖ್ಯದಿಂದ ಮೃತಪಟ್ಟ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾಸರಗೋಡಿನ ಮುಗು ರೋಡ್ ನಿವಾಸಿ ಮುಹಮ್ಮದ್ – ಪೌಸಿಯ ದಂಪತಿಯ ಪುತ್ರಿಯಾದ ತ್ವಯಿಬಾ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ವರ್ಷ ಬಿಟಿಟಿಎಂ ವಿದ್ಯಾರ್ಥಿನಿಯಾದ್ದರು. ಕಳೆದ ಕೆಲ ದಿನಗಳಿಂದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

Read More
Breaking News

ಮಂಗಳೂರು: ಮಾದಕದ್ರವ್ಯ ಸೇವನೆ- ನಾಲ್ವರು ಯುವಕರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ರೆಡ್ ರಾಕ್ ಸಮುದ್ರತೀರದಲ್ಲಿ‌ ಮೂವರು ಯುವಕರು ಹಾಗೂ ನಗರದ ಶ್ರೀನಿವಾಸ ಕಾಲೇಜು ಬಳಿಯ ಸಾರ್ವಜನಿಕ ಸ್ಥಳದಲ್ಲಿ ಓರ್ವ ಯುವಕ ಗಾಂಜಾ ಸೇವನೆ ಮಾಡಿರುವ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಅ.23 ರಂದು ರಾತ್ರಿ 9ಗಂಟೆಗೆ ಸುರತ್ಕಲ್ ಸಮೀಪದ ರೆಡ್ ರಾಕ್ ಸಮುದ್ರತೀರದಲ್ಲಿ ಮೂವರು ಯುವಕರು ಸಿಗರೇಟು ಸೇದುತ್ತಿರುವಾಗ ಪೊಲೀಸರು ಅವರನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಬೆಂಗಳೂರಿನ ಡಿ. ಸರನ್ (23), ಮೈಸೂರಿನ ಸಂಜಯ ಆರ್ (24) ಮತ್ತು ಕೇರಳದ ಅನುಷ್ಕರ್ […]

Read More
Breaking News

ಸತೀಶ್ ಸೈಲ್​ಗೆ ಜೈಲು ಶಿಕ್ಷೆ: ಯಾವ ಪ್ರಕರಣದಲ್ಲಿ ಎಷ್ಟು ಶಿಕ್ಷೆ? ಇಲ್ಲಿದೆ ವಿವರ

ಬೆಂಗಳೂರು, ಅಕ್ಟೋಬರ್ 26: ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾಗಿ ಸುಮಾರು 14 ವರ್ಷಗಳ ನಂತರ ಇದೀಗ ತೀರ್ಪು ಹೊರಬಿದ್ದಿದೆ. ಆರು ಪ್ರಕರಣಗಳಲ್ಲಿ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಉಳಿದ ಆರೋಪಿಗಳಿಗೆ ಒಟ್ಟು 7 ವರ್ಷ ಕಠಿಣ ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಆದೇಶ ಹೊರಡಿಸಿದೆ. ಹಾಗಾದರೆ ಯಾವ ಯಾವ ಪ್ರಕರಣದಲ್ಲಿ ಎಷ್ಟು ಶಿಕ್ಷೆ ಎಂದು ಸಂಪೂರ್ಣ ಇಲ್ಲಿದೆ. 6 ಲಕ್ಷ ಮೆಟ್ರಿಕ್ ಟನ್ ಅದಿರು ನಾಪತ್ತೆ ಕೇಸ್ 2010 ರ ಮಾರ್ಚ್ […]

Read More

ಮಂಗಳೂರು: ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೆಸರಿನಲ್ಲಿ ಫೇಕ್ ಎಫ್‌ಬಿ ಖಾತೆ ತೆರೆದ ಸೈಬರ್ ಖದೀಮರು

ಮಂಗಳೂರು: ಸೈಬರ್ ಖದೀಮರು ವಿವಿಧ ರೀತಿಯಲ್ಲಿ ಜನರನ್ನು ತಮ್ಮ ಬಲೆಗೆ ಕೆಡವಿ ವಂಚಿಸುತ್ತಿರುವುದು ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಸೈಬರ್ ಕಳ್ಳರು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ಫೇಕ್ ಎಫ್‌ಬಿ ಖಾತೆ ತೆರೆದಿದ್ದಾರೆ. ಅನುಪಮ್ ಅಗರ್ವಾಲ್ ಐಪಿಎಸ್ ಹೆಸರಿನಲ್ಲಿ ಫೇಕ್ ಐಡಿಯಲ್ಲಿ ಖಾತೆ ತೆರೆಯಲಾಗಿದೆ. ಅವರ ಫೋಟೋವನ್ನೂ ಕೂಡಾ ಅಳವಡಿಸಲಾಗಿದೆ. ಈ ಫೇಕ್ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗಿದ್ದು, 269 ಮಂದಿ ಫೇಸ್‌ಬುಕ್ ಸ್ನೇಹಿತರೂ ಆಗಿದ್ದಾರೆ. ಇದು ನಕಲಿ ಖಾತೆಯಾಗಿದ್ದು, ಮಂಗಳೂರು ಸೆನ್ ಠಾಣೆಗೆ ಪ್ರಕರಣ ದಾಖಲಿಸಲಾಗಿದೆ ಎಂದು […]

Read More
Breaking News

ಅತ್ಯಾಚಾರಿಗೆ 10ವರ್ಷ ಕಠಿಣ ಶಿಕ್ಷೆ, ದಂಡ

ಮಂಗಳೂರು: ಯುವತಿಯನ್ನು ಅತ್ಯಾಚಾರ ಮಾಡಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಕಾಂತರಾಜು ಎಸ್.ವಿ. ಅವರು ಆರೋಪಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ಆದೇಶಿಸಿದ್ದಾರೆ. ಪುತ್ತೂರು ತಾಲೂಕು ಕುಟ್ರುಪ್ಪಾಡಿ ಗ್ರಾಮದ ಜಗನ್ನಾಥ್ ಕೆ. ಮೊಗೇರ (38) ಶಿಕ್ಷೆಗೊಳಗಾದ ಆರೋಪಿ. ಜಗನ್ನಾಥ್ ಕೆ. ಮೊಗೇರ ತನ್ನ ದೂರದ ಸಂಬಂಧಿ ಯುವತಿಯನ್ನು ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ್ದ ಬಗ್ಗೆ 2016ರ ಫೆ.25ರಂದು ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ […]

Read More
error: Content is protected !!