• August 23, 2025
  • Last Update August 21, 2025 9:01 pm
  • Australia

Blog

ವಿಶ್ವಕರ್ಮ ಯೋಜನೆ: ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಕೋಟ ಚರ್ಚೆ

ಉಡುಪಿ : ಭಾರತ ದೇಶದ ಸಂಪ್ರದಾಯಕ ಕಸುಬುದಾರರಿಗೆ ಅನುಕೂಲಕ್ಕಾಗಿ ತಂದ ವಿಶ್ವಕರ್ಮ ಯೋಜನೆಗೆ ಕರ್ನಾಟಕ ರಾಜ್ಯದಲ್ಲಿ 11 ಲಕ್ಷಕ್ಕೂ ಮಿಕ್ಕ ಅರ್ಜಿ ಸಲ್ಲಿಸಿದ್ದು ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ 60 ಸಾವಿರಕ್ಕೂ ಮಿಕ್ಕ ಆಸಕ್ತ ಬಡವರು ಯೋಜನೆಗೆ ಅರ್ಜಿ ಹಾಕಿದ್ದಾರೆ. ಈಗಾಗಲೇ 7 ಸಾವಿರಕ್ಕೂ ಮಿಕ್ಕ ಫಲಾನುಭವಿಗಳು ತರಬೇತಿ ಪಡೆದಿದ್ದು. ರಾಷ್ಟ್ರಕೃತ ಬ್ಯಾಂಕುಗಳ ಮೂಲಕ ವಿಶ್ವಕರ್ಮ ಯೋಜನೆಯ ಕರಕುಶಲ ಕರ್ಮಿಗಳಿಗೆ ವಿಳಂಬವಿಲ್ಲದೆ ಸಾಲ ನೀಡಲು ನಿರ್ದೇಶನ ನೀಡುವಂತೆ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೇಂದ್ರ […]

Read More
Breaking News

ಮಂಗಳೂರು: ಸರಗಳವು ಆರೋಪಿ ಅಂದರ್

ಮಂಗಳೂರು: ಸ್ಕೂಟರ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದೊಯ್ದು ಪರಾರಿಯಾಗಿದ್ದ ಸರಗಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಹಳೆಯಂಗಡಿಯ ಇಂದಿರಾ ನಗರ ನಿವಾಸಿ ಅಬ್ದುಲ್ ರವೂಫ್(30) ಬಂಧಿತ ಆರೋಪಿ. ಡಿಸೆಂಬರ್ 12ರಂದು ಮಧ್ಯಾಹ್ನ 12:40ರ ಸುಮಾರಿಗೆ ಮಂಗಳೂರಿನ ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳರಸ್ತೆಯಲ್ಲಿ ಮಹಿಳೆಯೊಬ್ಬಳರು ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಸ್ಕೂಟರ್‌ನಲ್ಲಿ ಬಂದ ಅಬ್ದುಲ್ ರವೂಫ್ ವಿಳಾಸ ಕೇಳುವ ನೆಪದಲ್ಲಿ ಅವರ […]

Read More
Breaking News

‘ದಂತಚೋರ’ ವೀರಪ್ಪನ್‌ ಆಗಿ ಟ್ರೋಲ್ ಆದ ಶಾಸಕ ಹರೀಶ್ ಪೂಂಜ

ಮಂಗಳೂರು: ತಮ್ಮ ವಿವಾದಿತ ಹೇಳಿಕೆಗಳಿಂದಲೇ ಟ್ರೋಲ್ ಆಗುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತೆ ಟ್ರೋಲ್ ಆಗಿದ್ದಾರೆ. ಈ ಬಾರಿ ಅವರನ್ನು ದಂತಚೋರ ವೀರಪ್ಪನ್ ಆಗಿಸಿ ಟ್ರೋಲ್ ಮಾಡಲಾಗುತ್ತಿದೆ. ಬೆಳ್ತಂಗಡಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು, ರೈತರಿಗೆ ತೊಂದರೆಯಾಗುತ್ತಿದೆ ಎಂಬ ವಿಚಾರದಲ್ಲಿ ಸದನದಲ್ಲಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಮಾತಿನ ಭರದಲ್ಲಿ ಅವರು ಕಾಡಾನೆಗಳನ್ನು ಗುಂಡಿಟ್ಟು ಕೊಲ್ಲಲು ನಮಗೆ ಕೋವಿ ಪರವಾನಿಗೆ ಕೊಡಿ ಎಂದು ಅರಣ್ಯ ಸಚಿವರನ್ನು ಒತ್ತಾಯಿಸಿದ್ದರು‌. ಇದರ ವೀಡಿಯೋ ವೈರಲ್ ಆಗುತ್ತಿದ್ದಂತೆ ಮತ್ತೆ ಅವರು ಟ್ರೋಲ್‌ ಮಾಡುವವರಿಗೆ […]

Read More
Breaking News

ಕಾಡಾನೆಗೆ ಗುಂಡಿಕ್ಕಿ ಕೊಲ್ಲಲು ಪರವಾನಿಗೆ ಕೊಡಿ ಪೂಂಜಾ ಹೇಳಿಕೆಗೆ ಆಕ್ರೋಶ

ಮಂಗಳೂರು: ಕಾಡಾನೆಗಳ ಹಾವಳಿ ಬಗ್ಗೆ ಸದನದಲ್ಲಿ ಚರ್ಚೆ ನಡೆಸುತ್ತಿದ್ದ ವೇಳೆ ಶಾಸಕ ಹರೀಶ್ ಪೂಂಜಾ ಕಾಡಾನೆಗಳನ್ನು ಗುಂಡಿಕ್ಕಿ ಹತ್ಯೆ ಮಾಡಲು ಕೋವಿ ಪರವಾನಿಗೆ ಕೊಡಿ ಎಂದು ಅರಣ್ಯ ಸಚಿವರಿಗೆ ಒತ್ತಡ ಹೇರಿರುವ ಬಗ್ಗೆ ಪ್ರಾಣಿಪ್ರಿಯರಿಂದ ಆಕ್ರೋಶ ವ್ಯಕ್ತವಾಗಿದೆ. ರೈತರು ಬೆಳೆದ ಕೃಷಿ ಭೂಮಿಗಳನ್ನು ಕಾಡಾನೆಗಳು ದಾಳಿ ನಡೆಸಿ ಹಾಳುಗೆಡವುತ್ತಿದೆ. ಆದ್ದರಿಂದ ರೈತರ ಕೋವಿಗೆ ಅನುಮತಿ ಕೊಡಿ ನಾವು ಗುಂಡಿಟ್ಟು ಕೊಲ್ಲುತ್ತೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆಯವರಿಗೆ ಹೇಳಿದ್ದಾರೆ. ಓರ್ವ ಶಾಸಕನಾಗಿ ಪ್ರಾಣಿಗಳನ್ನು ಹತ್ಯೆ ಮಾಡುತ್ತೇನೆ ಕೋವಿ […]

Read More

ಬೆಣ್ಣೆಕುದ್ರು ಜಾತ್ರಾ ಮಹೋತ್ಸವ

Read More
Breaking News

ಪ್ರಥಮ ಭಾಗವತೆ ಲೀಲಾವತಿ ಬೈಪಡಿತ್ತಾಯ ಇನ್ನಿಲ್ಲ

ಮಂಗಳೂರು: ಯಕ್ಷಗಾನ ಮೇಳದ ಮೊದಲ ವೃತ್ತಿಪರ ಮಹಿಳಾ ಭಾಗವತೆ ಎಂಬ ಹೆಗ್ಗಳಿಕೆ ಹೊಂದಿರುವ ಲೀಲಾವತಿ ಬೈಪಡಿಯತ್ತಾಯ ಅವರು ವಯೋಸಹಜ ಕಾಯಿಲೆಯಿಂದ ಶನಿವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಕಾಸರಗೋಡಿನ ಮುಳ್ಳೇರಿಯ 1947ರಲ್ಲಿ ಜನಿಸಿದ ಲೀಲಾವತಿ ಬೈಪಡಿಯತ್ತಾಯರು ಬಳಿಕ ಮಧೂರಿನಲ್ಲಿ ಬೆಳೆದರು. ಸಣ್ಣದಿರುವಾಗ ಲೀಲಾವತಿಯವರು ಪಿಟೀಲು ವಾದಕ ಪದ್ಮನಾಭ ಸರಳಾಯರಲ್ಲಿ ಶಾಸ್ತ್ರೀಯ ಸಂಗೀತ ಕಲಿತಿದ್ದರು. ತೆಂಕುತಿಟ್ಟಿನ ಪ್ರಖ್ಯಾತ ಚೆಂಡೆ-ಮದ್ದಳೆ ಕಲಾವಿದ ಹರಿನಾರಾಯಣ ಬೈಪಾಡಿತ್ತಾಯರನ್ನು ವಿವಾಹವಾದರು. ಸಂಗೀತದ ಜ್ಞಾನವಿದ್ದ ಲೀಲಾವತಿ ಬೈಪಾಡಿತ್ತಾರಿಗೆ ಪತಿ ಹರಿನಾರಾಯಣ ಬೈಪಾಡಿತ್ತಾಯರೇ ಭಾಗವತಿಕೆಯ ಗುರುಗಳಾದರು. ಸತತ ಅಭ್ಯಾಸ, […]

Read More
Breaking News

ಜ್ಞಾನವೆನ್ನುವುದು ಗೂಗಲ್ನ ಸ್ವತ್ತಾಗಿದೆ- ಹರಿಪ್ರಸಾದ್ ಖೇದ

ಸಾಸ್ತಾನ: ಜ್ಞಾನವೆನ್ನುವುದು ಗೂಗಲ್ನ ಸ್ವತ್ತಾಗಿದೆ. ಎಲ್ಲವನ್ನೂ ಈಗ ಗೂಗಲ್‌‌, ಚಾಟ್ ಜಿಪಿಟಿಯ ಮೊರೆ ಹೋಗುವುದು ಮುಂದಿನ‌ಪೀಳಿಗೆಗೆ‌ ಮಾರಕ ಎಂದು ಮಲ್ಪೆ- ಕೊಚ್ಚಿನ್ ಶಿಪ್ ಯಾರ್ಡ್ನ ಸಿಇಓ ಹರಿಕುಮಾರ್ ಹೇಳಿದರು. ಅವರು, ಹಂಗಾರಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿ, ಮಕ್ಕಳು ಸಾಮಾಜಿಕ‌ ಜಾಲತಾಣಗಳ ಹುಳುವಾಗದೇ ಪುಸ್ತಕದ ಹುಳುವಾಗಬೇಕು. ಶಾಲೆಯಲ್ಲಿರುವ ಪುಸ್ತಕದ ಭಂಡಾರದ‌ ಸದುಪಯೋಗಪಡಿಸಿಕೊಳ್ಳಬೇಕು‌ ಎಂದು ಕರೆ‌ನೀಡಿದರು. ಶಾಲಾಭಿವೃದ್ಧಿ ಸಮಿತಿಯ ರಾಜಶೇಖರ್ ಹೆಬ್ಬಾರ್ ಮಾತನಾಡಿ, ಊರವರು ಶಾಲೆಗೆ ತಮ್ಮ‌ ಮಕ್ಕಳನ್ನು ಸೇರಿಸಿ, ಶಾಲೆಯನ್ನು ಬೆಳೆಸುವ ಕೆಲಸ […]

Read More
Breaking News

ಯಾವುದೇ ರೀತಿಯ ರಾಜಿಗೆ ಅವಕಾಶವಿಲ್ಲ: ಯಶಪಾಲ್‌

ಉದುಪಿ: ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಗಳ ಕುರಿತು ಉಡುಪಿಯ ವಸಂತ ಮಂಟಪದಲ್ಲಿ ಸಾರ್ವಜನಿಕ ಸಭೆಶನಿವಾರ ಜರಗಿತು. ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ಹಿತರಕ್ಷಣಾ ವೇದಿಕೆಯಿಂದ ಜರಗಿದ ಈ ಕಾರ್ಯಕ್ರಮದ ಶಾಸಕರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.ಪ್ರಾಸ್ತಾವಿಕ ಮಾತನಾಡಿದ ವೇದಿಕೆಯ ಅಧ್ಯಕ್ಷ ಭಾಸ್ಕರ್ ಶೆಟ್ಟಿ, ನಾವು ಮೂರು ಲಕ್ಷ ಸಹಿ ಸಂಗ್ರಹಿಸಿಹೋರಾಟ ನಡೆಸಿದ ಪರಿಣಾಮ ಅಂಬಲಪಾಡಿಯಲ್ಲಿ ಫ್ಳೈಓವರ್ ಕಾಮಗಾರಿಗೆ ಟೆಂಡರ್ ಆಗಿದೆ.ಸಂತೆಕಟ್ಟೆ, ಅಂಬಲಪಾಡಿ ಹಾಗೂ ಕಟಪಾಡಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಏಕಕಾಲದಲ್ಲಿಅನುಮೋದನೆ ಸಿಕ್ಕರೂ, ವಿವಿಧ ತಾಂತ್ರಿಕ ಕಾರಣಗಳಿಂದ ವಿಳಂಭವಾಗಿದೆ. ಜಿಲ್ಲಾಧಿಕಾರಿಗಳಸೂಚನೆ ಮೇರೆಗೆ ಡಿ.16ಕ್ಕೆ […]

Read More
Breaking News

ಬಂಡಿ ಉತ್ಸವದೊಂದಿಗೆ ಕುಕ್ಕೆ ಜಾತ್ರೆ ಸಮಾಪ್ತಿ- ನೀರಾಟವಾಡಿದ ಗಜರಾಣಿ

ಮಂಗಳೂರು: ದ.ಕ.ಜಿಲ್ಲೆಯ ಇತಿಹಾಸ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವವು ಗುರುವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊಂಡಿತು. ವೈದಿಕ ವಿಧಿವಿಧಾನಗಳನ್ನು ನೆರವೇರಿದ ಬಳಿಕ ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಇಳಿಸಲಾಯಿತು. ಬಳಿಕ ಭಕ್ತಾದಿಗಳು ಶ್ರೀದೇವರ ಕೊಪ್ಪರಿಗೆ ಅನ್ನದ ಪ್ರಸಾದ ಭೋಜನ ಸ್ವೀಕರಿಸಿದರು. ಉತ್ಸವದ ನಿಮಿತ್ತ ದೇವಸ್ಥಾನದ ಹೊರಾಂಗಣದ ಸುತ್ತಲೂ ನೀರನ್ನು ತುಂಬಿಸಲಾಯಿತು. ರಾತ್ರಿ ಮಹಾಪೂಜೆಯ ಬಳಿಕ ನೀರಿನಲ್ಲಿ ಶ್ರೀ ದೇವರ ದೀಪಾರಾಧನೆಯುಕ್ತ ಪಾಲಕಿ ಉತ್ಸವ ಆರಂಭವಾಯಿತು. ನೀರಿನಲ್ಲಿ ಶ್ರೀ ದೇವರ […]

Read More
Breaking News

ಬ್ರೇಕ್‌ಫೇಲ್ ಆದ ಬಸ್ಸನ್ನು ನಿಯಂತ್ರಣಕ್ಕೆ ತಂದು ಭಾರಿ ಅಪಾಯ ತಪ್ಪಿಸಿದ ಚಾಲಕ

ಮಂಗಳೂರು: ಬ್ರೇಕ್‌ಫೇಲ್ ಆದ ಬಸ್ಸನ್ನು ಕ್ಷಣಮಾತ್ರದಲ್ಲಿ ನಿಯಂತ್ರಣಕ್ಕೆ ತಂದ ಚಾಲಕರೊಬ್ಬರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ನಗರದ ಬಳ್ಳಾಲ್‌ಬಾಗ್‌ನಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಶಾಲ್ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್, ಬೆಳಗ್ಗೆ 8ಗಂಟೆ ಸುಮಾರಿಗೆ ನಗರದ ಬಳ್ಳಾಲ್‌ಬಾಗ್‌‌ನಲ್ಲಿ ಸಂಚರಿಸುತ್ತಿತ್ತು. ಈ ವೇಳೆ ಏಕಾಏಕಿ ಬಸ್ ಬ್ರೇಕ್‌ಫೇಲ್‌ಗೊಳಗಾಗಿದೆ‌. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಸಿದ್ದೀಕ್ ಎರ್ಮಾಳ್ ಸಮಯಪ್ರಜ್ಞೆ ಮೆರೆದು ಬಸ್‌ನ್ನು ಫುಟ್‌ಪಾತ್ ಮೇಲೇರಿಸಿ ಯಾವುದೇ ಅನಾಹುತವಾಗದಂತೆ ಪ್ರಯಾಣಿಕರನ್ನು ಪಾರು ಮಾಡಿದ್ದಾರೆ. ಬೆಳಗ್ಗೆ ಹೊತ್ತಾಗಿದ್ದರಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. […]

Read More
error: Content is protected !!